July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ಭಟ್, ಕುಶಾಲಪ್ಪ ಗೌಡ ಪೊಸಲಾಯಿ, ರಮೇಶ್ ಬಂಗೇರ ಅಭಿ ನಿವಾಸ, ಹಿರಿಯರಾದ ಸಂಜೀವ ಪೂಜಾರಿ ಕೊಡಂಗೆ, ರವಿಚಂದ್ರ ಬಂಗೇರ, ವಸಂತ ಪೊಸಲಾಯಿ, ಕೃಷ್ಣಪ್ಪ ಪೂಜಾರಿ ಸುದೆಲಾಯಿ, ಶಿವಾನಂದ ಮಜಲಪಲ್ಕೆ, ವಸಂತ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya
error: Content is protected !!