25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

ಅಳದಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಳದಂಗಡಿ ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅರಮನೆಗೆ ಶಿಲಾಮಯ ಎರಡು ಆನೆಯನ್ನು ಸಮರ್ಪಿಸಿದ ಮರೋಡಿ ಶ್ರೀ ಉಮಾಮಹೇಶ್ವರ ದೇಗುಲದ ಆಡಳಿತ ಮೊಕ್ತೇಸರ,ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರನ್ನು ಒಡೆಯರ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು,ವೇಣೂರು ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!