September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನಿತ್ಯ ಶೆಟ್ಟಿ ಮತ್ತು ವತ್ಸಲ ಮಂಗಳೂರು ಇವರ ಎರಡು ವರ್ಷದ ಮಗನಾದ ಆಯನ್ಸ್ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಜ್ಯೋತಿ ಕೆಎಂಸಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಮಗುವಿನ ಚಿಕಿತ್ಸೆಗೆ ಸುಮಾರು ರೂ. 25 ರಿಂದ 30 ಲಕ್ಷ ವೆಚ್ಚ ಆಗುತ್ತದೆ ಎಂದು ಡಾಕ್ಟರ್ ತಿಳಿಸಿರುತ್ತಾರೆ ಒಂದು ಚಿಕ್ಕ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮಗುವಿನ ತಂದೆಗೆ ಇಷ್ಟೊಂದು ದೊಡ್ಡ ಮಟ್ಟದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯ ಆದುದರಿಂದ ಸಮಾಜದ ಸಹಕಾರವನ್ನು ಬಯಸಿರುತ್ತಾರೆ ಈ ಮಗುವಿನ ಕಾಯಿಲೆಯನ್ನು ಗುಣಪಡಿಸಲು ನಮ್ಮಿಂದಾಗ ಸಹಾಯವನ್ನು ಮಾಡೋಣ
ಸಂಪರ್ಕಿಸಲು ಬಯಸುವವರು ಈ ನಂಬರಿಗೆ ಫೋನ್ ಮಾಡಿ (yathish shetty 9945426880) State Bank of India
Account number:42346944002
IFSC: SBIN0040740
Nithyananda shetty
Googly pay 9448347357

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya
error: Content is protected !!