22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನಿತ್ಯ ಶೆಟ್ಟಿ ಮತ್ತು ವತ್ಸಲ ಮಂಗಳೂರು ಇವರ ಎರಡು ವರ್ಷದ ಮಗನಾದ ಆಯನ್ಸ್ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಜ್ಯೋತಿ ಕೆಎಂಸಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಮಗುವಿನ ಚಿಕಿತ್ಸೆಗೆ ಸುಮಾರು ರೂ. 25 ರಿಂದ 30 ಲಕ್ಷ ವೆಚ್ಚ ಆಗುತ್ತದೆ ಎಂದು ಡಾಕ್ಟರ್ ತಿಳಿಸಿರುತ್ತಾರೆ ಒಂದು ಚಿಕ್ಕ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮಗುವಿನ ತಂದೆಗೆ ಇಷ್ಟೊಂದು ದೊಡ್ಡ ಮಟ್ಟದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯ ಆದುದರಿಂದ ಸಮಾಜದ ಸಹಕಾರವನ್ನು ಬಯಸಿರುತ್ತಾರೆ ಈ ಮಗುವಿನ ಕಾಯಿಲೆಯನ್ನು ಗುಣಪಡಿಸಲು ನಮ್ಮಿಂದಾಗ ಸಹಾಯವನ್ನು ಮಾಡೋಣ
ಸಂಪರ್ಕಿಸಲು ಬಯಸುವವರು ಈ ನಂಬರಿಗೆ ಫೋನ್ ಮಾಡಿ (yathish shetty 9945426880) State Bank of India
Account number:42346944002
IFSC: SBIN0040740
Nithyananda shetty
Googly pay 9448347357

Related posts

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya
error: Content is protected !!