May 20, 2025
ರಾಜ್ಯ ಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ: ದೇಶದ್ರೋಹಿ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಹಾಗೂ ಯುವ ಮೋರ್ಛಾ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ರಾಜ್ಯ ಯುವ ಮೋರ್ಛಾ ವತಿಯಿಂದ ಇಂದು ಬೆಂಗಳೂರಿನ ವಿಧಾನ ಸೌಧ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಯುವ ಮೋರ್ಛಾ ರಾಜ್ಯ ಅಧ್ಯಕ್ಷ
ನಂದಿಸಿರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಹರೀಶ್ ಪುಂಜ ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಂತರ ವಿಧಾನ ಸಭಾ ಪೊಲೀಸ್ ಠಾಣೆಗೆ
ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಠಾಣೆಗೆ
ದೂರು ನೀಡಲಾಯಿತು. ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ನಾಳೆ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲಿದ್ದಾರೆ.

Related posts

ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ : ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ ಸೆಳೆದ ಬಿ.ಕೆ ಹರಿ ಪ್ರಸಾದ್‌: ಶೇಖರ್ ಲಾಯಿಲ ನೀಡಿದ ಮನವಿಗೆ ಸ್ಪಂದನೆ

Suddi Udaya

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

Suddi Udaya

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನ ನಿಗದಿ

Suddi Udaya
error: Content is protected !!