22.6 C
ಪುತ್ತೂರು, ಬೆಳ್ತಂಗಡಿ
July 23, 2026
ರಾಜ್ಯ ಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ: ದೇಶದ್ರೋಹಿ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಹಾಗೂ ಯುವ ಮೋರ್ಛಾ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ರಾಜ್ಯ ಯುವ ಮೋರ್ಛಾ ವತಿಯಿಂದ ಇಂದು ಬೆಂಗಳೂರಿನ ವಿಧಾನ ಸೌಧ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಯುವ ಮೋರ್ಛಾ ರಾಜ್ಯ ಅಧ್ಯಕ್ಷ
ನಂದಿಸಿರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಹರೀಶ್ ಪುಂಜ ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಂತರ ವಿಧಾನ ಸಭಾ ಪೊಲೀಸ್ ಠಾಣೆಗೆ
ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಠಾಣೆಗೆ
ದೂರು ನೀಡಲಾಯಿತು. ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ನಾಳೆ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲಿದ್ದಾರೆ.

Related posts

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya
error: Content is protected !!