September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

ಹೊಸಂಗಡಿ : ಇಲ್ಲಿಯ ಹೊಸಂಗಡಿ ಎಂಬಲ್ಲಿ, ಕೆಎ 07 ಬಿ 5412 ನೇ ನೋಂದಣಿಯ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಫೆ.27ರಂದು ಮಧ್ಯಾಹ್ನ ಶ್ರೀಶೈಲ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕಾಶಿಪಟ್ಣ ಗ್ರಾಮದ ಮಣಿಕಂಠ ನಿವಾಸಿ ವಸಂತ(27ವ) ಎಂಬಾತನು, ಯಾವುದೇ ಪರವಾನಗಿ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದ್ದು , ಟಿಪ್ಪರ್‌ ಲಾರಿಯನ್ನು ಮರಳಿನ ಸಮೇತ ಸ್ವಾಧೀನಪಡಿಸಿಕೊಂಡು, ಅರೋಪಿಯ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ವಾಧೀನಪಡಿಸಿದ ಟಿಪ್ಪರ್‌ ಲಾರಿಯ ಅಂದಾಜು ಮೌಲ್ಯ ರೂ 7 ಲಕ್ಷ ಹಾಗೂ 3 ಯೂನಿಟ್‌ ಮರಳಿನ ಅಂದಾಜು ಮೌಲ್ಯ ರೂ 8 ಸಾವಿರ ಆಗಬಹುದು ಎಂದು ಅಂದಾಜಿಸಲಾಗಿದೆ.

Related posts

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya
error: Content is protected !!