23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಮಾಡಲಾಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ‘ಸ್ವಾತಿ ಮೊಬೈಲ್ಸ್ ಬೆಳ್ತಂಗಡಿ’, ಪ್ರದಾನ ಕಾರ್ಯದರ್ಶಿಯಾಗಿ ಅರ್ಷಾದ್ ‘ಇಮೇಜ್ ಮೊಬೈಲ್ ಬೆಳ್ತಂಗಡಿ’ ಮತ್ತು ಕೋಶಾಧಿಕಾರಿಯಾಗಿ ಇಲ್ಯಾಸ್ ‘ಸ್ಮಾರ್ಟ್ ಮೊಬೈಲ್ ಉಜಿರೆ’ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

AIMRA ಹಾಗು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ನಿರ್ದೇಶನದ ಮೇರೆಗೆ DKUMRA ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗು ಪ್ರಧಾನ ಕಾರ್ಯದರ್ಶಿ ಅರಿಹಂತ್ ಜೈನ್ ರವರ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಳಿದಂತೆ ಸಮಿತಿ ಉಪಾಧ್ಯಕ್ಷರಾಗಿ ಸಚಿನ್ ಧರ್ಮಸ್ಥಳ, ರಾಜೇಶ್ ಸಿದ್ದಿವಿನಾಯಕ ಮಡಂತ್ಯಾರ್, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಮೊಬೈಲ್ ನೆಸ್ಟ್, ಕ್ರೀಡಾ ಮೇಲ್ವಿಚಾರಕರಾಗಿ ಜೆ.ಹೆಚ್ ಮುಜೀಬ್ ‘ಎಮ್ ಟೆಕ್’, ಹಿರಿಯ ಸಲಹೆಗಾರರಾಗಿ ರಾಘವೇಂದ್ರ ‘ಪಾಲ್ಸ್ ಮೊಬೈಲ್’ ಹಾಗು ಶರೀಫ್ ‘ಹೈಟೆಕ್ ಮೊಬೈಲ್‌ ಉಜಿರೆ,
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬುಸಾಲಿ ‘ಬಿ. ಎ ಮೊಬೈಲ್’ ಹಾಗೂ ಶರೀಫ್ ‘ಪಪ್ಪು ಮೊಬೈಲ್’ ಮಾದ್ಯಮ ಪ್ರತಿನಿಧಿಯಾಗಿ ಅಝರ್ ಇಮೇಜ್ ಮೊಬೈಲ್ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ನೇತ್ರಾವತಿ ಪೀಕ್‌ಗೆ ಚಾರಣಿಗರ ಆಗಮನ ಶುರು: ಟ್ರೆಕ್ಕಿಂಗಳ ಸುರಕ್ಷತೆಗಾಗಿ ಅಲ್ಲಲ್ಲಿ ಸೂಚನ ಪಲಕ, ೧೧೫ ಟ್ರೆಕ್ ಗೈಡ್‌ಗಳ ನೇಮಕ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ರಬ್ಬರ್ ಬೆಳೆಗಾರರಿಗೆ ಪ್ರೋತ್ಸಾಹ ಧನ ಅಥವಾ ಬೆಂಬಲ ಬೆಲೆ ನೀಡುವ ಕುರಿತು ಸಂಸದರ ಮೂಲಕ ಕೇಂದ್ರ ಕೃಷಿ ಸಚಿವರಿಗೆ ರಬ್ಬರ್ ಸೊಸೈಟಿಯಿಂದ ಮನವಿ

Suddi Udaya
error: Content is protected !!