23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಮಾಡಲಾಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ‘ಸ್ವಾತಿ ಮೊಬೈಲ್ಸ್ ಬೆಳ್ತಂಗಡಿ’, ಪ್ರದಾನ ಕಾರ್ಯದರ್ಶಿಯಾಗಿ ಅರ್ಷಾದ್ ‘ಇಮೇಜ್ ಮೊಬೈಲ್ ಬೆಳ್ತಂಗಡಿ’ ಮತ್ತು ಕೋಶಾಧಿಕಾರಿಯಾಗಿ ಇಲ್ಯಾಸ್ ‘ಸ್ಮಾರ್ಟ್ ಮೊಬೈಲ್ ಉಜಿರೆ’ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

AIMRA ಹಾಗು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ನಿರ್ದೇಶನದ ಮೇರೆಗೆ DKUMRA ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗು ಪ್ರಧಾನ ಕಾರ್ಯದರ್ಶಿ ಅರಿಹಂತ್ ಜೈನ್ ರವರ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಳಿದಂತೆ ಸಮಿತಿ ಉಪಾಧ್ಯಕ್ಷರಾಗಿ ಸಚಿನ್ ಧರ್ಮಸ್ಥಳ, ರಾಜೇಶ್ ಸಿದ್ದಿವಿನಾಯಕ ಮಡಂತ್ಯಾರ್, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಮೊಬೈಲ್ ನೆಸ್ಟ್, ಕ್ರೀಡಾ ಮೇಲ್ವಿಚಾರಕರಾಗಿ ಜೆ.ಹೆಚ್ ಮುಜೀಬ್ ‘ಎಮ್ ಟೆಕ್’, ಹಿರಿಯ ಸಲಹೆಗಾರರಾಗಿ ರಾಘವೇಂದ್ರ ‘ಪಾಲ್ಸ್ ಮೊಬೈಲ್’ ಹಾಗು ಶರೀಫ್ ‘ಹೈಟೆಕ್ ಮೊಬೈಲ್‌ ಉಜಿರೆ,
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬುಸಾಲಿ ‘ಬಿ. ಎ ಮೊಬೈಲ್’ ಹಾಗೂ ಶರೀಫ್ ‘ಪಪ್ಪು ಮೊಬೈಲ್’ ಮಾದ್ಯಮ ಪ್ರತಿನಿಧಿಯಾಗಿ ಅಝರ್ ಇಮೇಜ್ ಮೊಬೈಲ್ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!