22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಮಾಡಲಾಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ‘ಸ್ವಾತಿ ಮೊಬೈಲ್ಸ್ ಬೆಳ್ತಂಗಡಿ’, ಪ್ರದಾನ ಕಾರ್ಯದರ್ಶಿಯಾಗಿ ಅರ್ಷಾದ್ ‘ಇಮೇಜ್ ಮೊಬೈಲ್ ಬೆಳ್ತಂಗಡಿ’ ಮತ್ತು ಕೋಶಾಧಿಕಾರಿಯಾಗಿ ಇಲ್ಯಾಸ್ ‘ಸ್ಮಾರ್ಟ್ ಮೊಬೈಲ್ ಉಜಿರೆ’ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

AIMRA ಹಾಗು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ನಿರ್ದೇಶನದ ಮೇರೆಗೆ DKUMRA ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗು ಪ್ರಧಾನ ಕಾರ್ಯದರ್ಶಿ ಅರಿಹಂತ್ ಜೈನ್ ರವರ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಳಿದಂತೆ ಸಮಿತಿ ಉಪಾಧ್ಯಕ್ಷರಾಗಿ ಸಚಿನ್ ಧರ್ಮಸ್ಥಳ, ರಾಜೇಶ್ ಸಿದ್ದಿವಿನಾಯಕ ಮಡಂತ್ಯಾರ್, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಮೊಬೈಲ್ ನೆಸ್ಟ್, ಕ್ರೀಡಾ ಮೇಲ್ವಿಚಾರಕರಾಗಿ ಜೆ.ಹೆಚ್ ಮುಜೀಬ್ ‘ಎಮ್ ಟೆಕ್’, ಹಿರಿಯ ಸಲಹೆಗಾರರಾಗಿ ರಾಘವೇಂದ್ರ ‘ಪಾಲ್ಸ್ ಮೊಬೈಲ್’ ಹಾಗು ಶರೀಫ್ ‘ಹೈಟೆಕ್ ಮೊಬೈಲ್‌ ಉಜಿರೆ,
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬುಸಾಲಿ ‘ಬಿ. ಎ ಮೊಬೈಲ್’ ಹಾಗೂ ಶರೀಫ್ ‘ಪಪ್ಪು ಮೊಬೈಲ್’ ಮಾದ್ಯಮ ಪ್ರತಿನಿಧಿಯಾಗಿ ಅಝರ್ ಇಮೇಜ್ ಮೊಬೈಲ್ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಕೊಲ್ಲಿ: ಶ್ರೀ ದುರ್ಗಾ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya
error: Content is protected !!