25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಮಾಡಲಾಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ‘ಸ್ವಾತಿ ಮೊಬೈಲ್ಸ್ ಬೆಳ್ತಂಗಡಿ’, ಪ್ರದಾನ ಕಾರ್ಯದರ್ಶಿಯಾಗಿ ಅರ್ಷಾದ್ ‘ಇಮೇಜ್ ಮೊಬೈಲ್ ಬೆಳ್ತಂಗಡಿ’ ಮತ್ತು ಕೋಶಾಧಿಕಾರಿಯಾಗಿ ಇಲ್ಯಾಸ್ ‘ಸ್ಮಾರ್ಟ್ ಮೊಬೈಲ್ ಉಜಿರೆ’ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

AIMRA ಹಾಗು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಇದರ ನಿರ್ದೇಶನದ ಮೇರೆಗೆ DKUMRA ಉಪಾಧ್ಯಕ್ಷ ಉಮೇಶ್ ಬೆಳ್ತಂಗಡಿ ಹಾಗು ಪ್ರಧಾನ ಕಾರ್ಯದರ್ಶಿ ಅರಿಹಂತ್ ಜೈನ್ ರವರ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಳಿದಂತೆ ಸಮಿತಿ ಉಪಾಧ್ಯಕ್ಷರಾಗಿ ಸಚಿನ್ ಧರ್ಮಸ್ಥಳ, ರಾಜೇಶ್ ಸಿದ್ದಿವಿನಾಯಕ ಮಡಂತ್ಯಾರ್, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಮೊಬೈಲ್ ನೆಸ್ಟ್, ಕ್ರೀಡಾ ಮೇಲ್ವಿಚಾರಕರಾಗಿ ಜೆ.ಹೆಚ್ ಮುಜೀಬ್ ‘ಎಮ್ ಟೆಕ್’, ಹಿರಿಯ ಸಲಹೆಗಾರರಾಗಿ ರಾಘವೇಂದ್ರ ‘ಪಾಲ್ಸ್ ಮೊಬೈಲ್’ ಹಾಗು ಶರೀಫ್ ‘ಹೈಟೆಕ್ ಮೊಬೈಲ್‌ ಉಜಿರೆ,
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬುಸಾಲಿ ‘ಬಿ. ಎ ಮೊಬೈಲ್’ ಹಾಗೂ ಶರೀಫ್ ‘ಪಪ್ಪು ಮೊಬೈಲ್’ ಮಾದ್ಯಮ ಪ್ರತಿನಿಧಿಯಾಗಿ ಅಝರ್ ಇಮೇಜ್ ಮೊಬೈಲ್ ಉಜಿರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya
error: Content is protected !!