July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯು ಫೆ.27ರಂದು ನಡೆಯಿತು.
ಕೊಕ್ಕಡ ಸೈಂಟ್ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ಧರ್ಮಗುರು ಫಾ। ಜಗದೀಶ್ ಪಿಂಟೋ ಆಶೀರ್ವಚನ ನೆರವೇರಿಸಿದರು.

ಮಾಲಕರ ಪಿತೃರಾದ ಟಿ.ಮಾಯಿಲಪ್ಪ ಗೌಡ ರವರ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹೆಚ್. ಪದ್ಮ ಗೌಡ, ಸೌಹಾರ್ದ ಕೊ- ಆಪರೇಟಿವ್‌ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಕೆ.ಎಂ.ಗಿರೀಶ್ ಕುಮಾರ್ ಉದ್ಯಮಿಗಳು, ಹಕೀಂ ಕೊಕ್ಕಡ ಅಧ್ಯಕ್ಷರು ಯೂತ್ ಕಾಂಗ್ರೆಸ್ ಕೊಕ್ಕಡ, ಅರುಣ್ ರೆಬೆಲ್ಲೊ, ಪ್ರವೀಣ್‌ ಫೆರ್ನಾಂಡಿಸ್‌, ಸವಿತಾ ಬ್ಯಾಪ್ಟಿಸ್ಟ್, ಫ್ರಾನ್ಸಿಸ್ ಫೆರ್ನಾಂಡಿಸ್, ಎಮಿಲ್ಲಾ ಫೆರ್ನಾಂಡಿಸ್‌, ಪದ್ಮನಾಭ ಸಾಲಿಯಾನ್, ಸಂತೋಷ್ ಗೌಡ ವಳಂಬ್ರ, ರಜತ ಗೌಡ, ವಿಶ್ವನಾಥ್ ಕೊಲ್ಲಾಜೆ, ಮಾಜಿ ಜಿ.ಪಂ ಸದಸ್ಯೆ ನಮಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ವಿನುತಾ ರಜತ ಗೌಡ, ವಿಶ್ವನಾಥ್ ಶೆಟ್ಟಿ, ಸುಬ್ರಮಣ್ಯ ಶಬರಾಯ, ಗಣೇಶ್ ಕಲಾಯಿ, ನಾರಾಯಣ ಗೌಡ, ಉಜಿರೆ ಗ್ರಾ.ಪಂ.ಸದಸ್ಯ ಅನಿಲ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗನ್ಯರನ್ನು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ , ಸುಧಾ ಪಿ. ಹಾಗೂ ಮಕ್ಕಳು, ಸ್ವಾಗತಿಸಿ, ಸತ್ಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

Suddi Udaya
error: Content is protected !!