24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪ್ಪು ಬಸ್ಸು ತಂಗುದಾನದ ಬಳಿ ಅಪರಿಚಿತ ವೃದ್ಧರೊಬ್ಬರು ಅಸಹಾಯಕರಾಗಿ ಕುಳಿತಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ರಿಂದ ಮಾಹಿತಿ ತಿಳಿದು ಕಳಿಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ರವರು ಪಂಚಾಯತ್ ಸಿಬ್ಬಂದಿ ಸುರೇಶ್ ಗೌಡರೊಂದಿಗೆ ಬೇಟಿ ನೀಡಿ ಸ್ಥಳೀಯ ಕಳಿಯ ಸಿ.ಎಚ್.ಓ. ಡಾ.ನಾಗರಾಜ್ ರವರನ್ನು ಕರೆಸಿ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿ 108 ಅಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.. ಸ್ನೇಹ ಸಂಗಮ ಆಟೋ ಚಾಲಕ ಸಂಘದ ಕಾರ್ಯದರ್ಶಿ ಸಿದ್ದೀಕ್ ಜಿ.ಎಚ್. ಸಹಕರಿಸಿದರು.

Related posts

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya
error: Content is protected !!