23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ಭಟ್, ಕುಶಾಲಪ್ಪ ಗೌಡ ಪೊಸಲಾಯಿ, ರಮೇಶ್ ಬಂಗೇರ ಅಭಿ ನಿವಾಸ, ಹಿರಿಯರಾದ ಸಂಜೀವ ಪೂಜಾರಿ ಕೊಡಂಗೆ, ರವಿಚಂದ್ರ ಬಂಗೇರ, ವಸಂತ ಪೊಸಲಾಯಿ, ಕೃಷ್ಣಪ್ಪ ಪೂಜಾರಿ ಸುದೆಲಾಯಿ, ಶಿವಾನಂದ ಮಜಲಪಲ್ಕೆ, ವಸಂತ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya
error: Content is protected !!