26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನಿತ್ಯ ಶೆಟ್ಟಿ ಮತ್ತು ವತ್ಸಲ ಮಂಗಳೂರು ಇವರ ಎರಡು ವರ್ಷದ ಮಗನಾದ ಆಯನ್ಸ್ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಜ್ಯೋತಿ ಕೆಎಂಸಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಮಗುವಿನ ಚಿಕಿತ್ಸೆಗೆ ಸುಮಾರು ರೂ. 25 ರಿಂದ 30 ಲಕ್ಷ ವೆಚ್ಚ ಆಗುತ್ತದೆ ಎಂದು ಡಾಕ್ಟರ್ ತಿಳಿಸಿರುತ್ತಾರೆ ಒಂದು ಚಿಕ್ಕ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮಗುವಿನ ತಂದೆಗೆ ಇಷ್ಟೊಂದು ದೊಡ್ಡ ಮಟ್ಟದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯ ಆದುದರಿಂದ ಸಮಾಜದ ಸಹಕಾರವನ್ನು ಬಯಸಿರುತ್ತಾರೆ ಈ ಮಗುವಿನ ಕಾಯಿಲೆಯನ್ನು ಗುಣಪಡಿಸಲು ನಮ್ಮಿಂದಾಗ ಸಹಾಯವನ್ನು ಮಾಡೋಣ
ಸಂಪರ್ಕಿಸಲು ಬಯಸುವವರು ಈ ನಂಬರಿಗೆ ಫೋನ್ ಮಾಡಿ (yathish shetty 9945426880) State Bank of India
Account number:42346944002
IFSC: SBIN0040740
Nithyananda shetty
Googly pay 9448347357

Related posts

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya
error: Content is protected !!