24.8 C
ಪುತ್ತೂರು, ಬೆಳ್ತಂಗಡಿ
March 7, 2026
ರಾಜ್ಯ ಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ: ದೇಶದ್ರೋಹಿ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಹಾಗೂ ಯುವ ಮೋರ್ಛಾ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ರಾಜ್ಯ ಯುವ ಮೋರ್ಛಾ ವತಿಯಿಂದ ಇಂದು ಬೆಂಗಳೂರಿನ ವಿಧಾನ ಸೌಧ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಯುವ ಮೋರ್ಛಾ ರಾಜ್ಯ ಅಧ್ಯಕ್ಷ
ನಂದಿಸಿರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಹರೀಶ್ ಪುಂಜ ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಂತರ ವಿಧಾನ ಸಭಾ ಪೊಲೀಸ್ ಠಾಣೆಗೆ
ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಠಾಣೆಗೆ
ದೂರು ನೀಡಲಾಯಿತು. ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ನಾಳೆ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲಿದ್ದಾರೆ.

Related posts

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!