July 23, 2026
ರಾಜ್ಯ ಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ: ದೇಶದ್ರೋಹಿ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಹಾಗೂ ಯುವ ಮೋರ್ಛಾ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ರಾಜ್ಯ ಯುವ ಮೋರ್ಛಾ ವತಿಯಿಂದ ಇಂದು ಬೆಂಗಳೂರಿನ ವಿಧಾನ ಸೌಧ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಯುವ ಮೋರ್ಛಾ ರಾಜ್ಯ ಅಧ್ಯಕ್ಷ
ನಂದಿಸಿರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಹರೀಶ್ ಪುಂಜ ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಂತರ ವಿಧಾನ ಸಭಾ ಪೊಲೀಸ್ ಠಾಣೆಗೆ
ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಠಾಣೆಗೆ
ದೂರು ನೀಡಲಾಯಿತು. ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ನಾಳೆ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲಿದ್ದಾರೆ.

Related posts

ಕಾಡಾನೆ ದಾಳಿ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಮೊತ್ತ ಪರಿಹಾರ ನೀಡಲು ಉದ್ಯಮಿ ಗಣೇಶ್ ಕಲಾಯಿ ಒತ್ತಾಯ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya
error: Content is protected !!