September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

ಹೊಸಂಗಡಿ : ಇಲ್ಲಿಯ ಹೊಸಂಗಡಿ ಎಂಬಲ್ಲಿ, ಕೆಎ 07 ಬಿ 5412 ನೇ ನೋಂದಣಿಯ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಫೆ.27ರಂದು ಮಧ್ಯಾಹ್ನ ಶ್ರೀಶೈಲ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕಾಶಿಪಟ್ಣ ಗ್ರಾಮದ ಮಣಿಕಂಠ ನಿವಾಸಿ ವಸಂತ(27ವ) ಎಂಬಾತನು, ಯಾವುದೇ ಪರವಾನಗಿ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದ್ದು , ಟಿಪ್ಪರ್‌ ಲಾರಿಯನ್ನು ಮರಳಿನ ಸಮೇತ ಸ್ವಾಧೀನಪಡಿಸಿಕೊಂಡು, ಅರೋಪಿಯ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ವಾಧೀನಪಡಿಸಿದ ಟಿಪ್ಪರ್‌ ಲಾರಿಯ ಅಂದಾಜು ಮೌಲ್ಯ ರೂ 7 ಲಕ್ಷ ಹಾಗೂ 3 ಯೂನಿಟ್‌ ಮರಳಿನ ಅಂದಾಜು ಮೌಲ್ಯ ರೂ 8 ಸಾವಿರ ಆಗಬಹುದು ಎಂದು ಅಂದಾಜಿಸಲಾಗಿದೆ.

Related posts

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಬೆಳ್ತಂಗಡಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಿ. ವಿಜಯ ಕುಮಾರ್ ಗೆ ಕರ್ನಾಟಕದ ಡಿಜಿ ಮತ್ತು ಐಜಿಪಿ ರವರ ಪ್ರಶಂಸ ಪದಕ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!