25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

ಚಿಬಿದ್ರೆ ಗ್ರಾಮದ ಪೆರಿಯಡ್ಕ ಮಾಲ್ನ ಮನೆಯ ಬಾಲಣ್ಣಗೌಡ(62ವ) ರವರು ಹೃದಯಾಘಾತದಿಂದ ಫೆ.27ರಂದು ನಿಧನರಾಗಿದ್ದಾರೆ.

ಇವರು ಸುಮಾರು ವರ್ಷಗಳಿಂದ ಧರ್ಮಸ್ಥಳ ಅನ್ನಛತ್ರದಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದರು.

ಮೃತರು ಪತ್ನಿ ಯಮುನಾ , ಪುತ್ರರಾದ ವಿನಯ್, ಸುದರ್ಶನ್ , ಪುತ್ರಿ ಸುಮಿತ್ರಾ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
error: Content is protected !!