July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ.

ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಕೂಡಲೇ ಸ್ಥಳಿಯರಾದ ನಿತ್ಯಾನಂದ ಹೆಗ್ಡೆ ಮತ್ತು ರಮೇಶ್ ದೇವಾಡಿಗರವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಮಹಿಳೆಗೆ ಕೈ,ಕಾಲು,ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಬೆಳ್ತಂಗಡಿ ಹಾಗೂ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ‌ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ವೇಣೂರು ಪೋಲೀಸ್ ಠಾಣೆಯಲ್ಲಿ ಸುಶೀಲರವರು ದೂರು ನೀಡಿದ್ದು, ದೂರಿನಲ್ಲಿ ನಿರ್ಲಕ್ಷ್ಯತನದಿಂದ ಬೈಕ್ ಚಲಾಯುಸುತ್ತಿದ್ದ ವ್ಯಕ್ತಿಯನ್ನು ಜಾನ್ ಲೋಬೋ ಎಂದು ಗುರುತಿಸಲಾಗಿದೆ. ವಾಹನ ನಂಬ್ರ ಕೆಎ 21,ಯು 2946 ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya
error: Content is protected !!