July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮವು ಫೆ.28 ರಂದು ವಕೀಲರ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ವಕೀಲರ ಸಂಘದ ಹಿರಿಯ ವಕೀಲರಾದ ಜೆ.ಕೆ ಪೌಲ್ ಮತ್ತು ಪ್ರಶಾಂತ್ ಎಂ ರವರು ಆರ್ಟ್ ಆಫ್ “Cross Examination In Criminal Cases” ಎಂಬ ವಿಷಯದ ಮಾಹಿತಿಯನ್ನು ನೀಡಿ ಯುವ ವಕೀಲರ ಜೊತೆ ಚರ್ಚೆಯನ್ನು ನಡೆಸಿದರು.


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಆಗಮಿಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಜೊತೆ ಕಾರ್ಯದರ್ಶಿ ವಿನಯ ಕುಮಾರ್ ಎಂ, ಯುವ ವಕೀಲರ ವೇದಿಕೆ ಕಾರ್ಯದರ್ಶಿ ಜ್ಯೋತ್ನ ವೆಲೋನ್ನಾ ಕೊರೆಯ ಉಪಸ್ಥಿತರಿದ್ದರು.

ಅಸ್ಮಾ ಸ್ವಾಗತಿಸಿ, ಜಿತೇಶ್ ಕುಲಾಲ್ ಧನ್ಯವಾದವಿತ್ತರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya
error: Content is protected !!