24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

ಕಳೆಂಜ: ಇಲ್ಲಿಯ ಕಾಯರ್ತಡ್ಕ ಪುತ್ಯೆ ನಿವಾಸಿ ಮೋಹನ ಗೌಡ (62ವ.) ರವರು ಹೃದಯಾಘಾತದಿಂದ ಫೆ.28ರಂದು ಬೆಳಗ್ಗೆ ನಿಧನರಾದರು.


ಇವರು ಆರ್. ಎಸ್. ಎಸ್. ನ ಹಿರಿಯ ಕಾರ್ಯಕರ್ತರಾಗಿ, ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷರಾಗಿ, ಸೇವಾ ಶರಧಿ ಟ್ರಸ್ಟ್ ಕಾಯರ್ತಡ್ಕದ ಸ್ಥಾಪಕ ಅಧ್ಯಕ್ಷರು, ವೈಷ್ಣವಿ ಶಿಶು ಮಂದಿರ ಕಾಯರ್ತಡ್ಕದ ಗೌರವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.


ಮೃತರು ಪತ್ನಿ ಸೀತಮ್ಮ, ಪುತ್ರರಾದ ವಿಕ್ರಮ್, ಬದರಿನಾಥ್, ದೇವಾನಂದ್, ಪುತ್ರಿ ಲೋಕೇಶ್ವರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya
error: Content is protected !!