26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

ಕಳೆಂಜ: ಇಲ್ಲಿಯ ಕಾಯರ್ತಡ್ಕ ಪುತ್ಯೆ ನಿವಾಸಿ ಮೋಹನ ಗೌಡ (62ವ.) ರವರು ಹೃದಯಾಘಾತದಿಂದ ಫೆ.28ರಂದು ಬೆಳಗ್ಗೆ ನಿಧನರಾದರು.


ಇವರು ಆರ್. ಎಸ್. ಎಸ್. ನ ಹಿರಿಯ ಕಾರ್ಯಕರ್ತರಾಗಿ, ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷರಾಗಿ, ಸೇವಾ ಶರಧಿ ಟ್ರಸ್ಟ್ ಕಾಯರ್ತಡ್ಕದ ಸ್ಥಾಪಕ ಅಧ್ಯಕ್ಷರು, ವೈಷ್ಣವಿ ಶಿಶು ಮಂದಿರ ಕಾಯರ್ತಡ್ಕದ ಗೌರವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.


ಮೃತರು ಪತ್ನಿ ಸೀತಮ್ಮ, ಪುತ್ರರಾದ ವಿಕ್ರಮ್, ಬದರಿನಾಥ್, ದೇವಾನಂದ್, ಪುತ್ರಿ ಲೋಕೇಶ್ವರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya
error: Content is protected !!