July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

ಚಾರ್ಮಾಡಿ ಗ್ರಾಮದ ಹೊಸಮಠ ಎಂಬಲ್ಲಿ ನಾರಾಯಣ ಅವರ ತೋಟದಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದ ಘಟನೆ ಫೆ.28ರಂದು ನಡೆದಿದೆ.

ಜನರು ಅರಣ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!