22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

ಪುದುವೆಟ್ಟು ಗ್ರಾಮದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪುದುವೆಟ್ಟು ಗ್ರಾಮಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನೀತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ಫೆ.28 ರಂದು ನಡೆಸಲಾಯಿತು.

ಸಭೆಯ ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಾಕ್ಷ ಹಾಗೂ ಪಂಚಾಯತ್ ನ ಗೌರವಾನ್ವಿತ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎನ್.ಬಿ ಉಪಸ್ಥಿತರಿದ್ದರು.

ಗ್ರಾಮಸಭೆಯಲ್ಲಿ ಬೆಳ್ತಂಗಡಿ ತಾಲೂಕು ವಿವಿದೋದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜ ಉಪಸ್ಥಿತರಿದ್ದು ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಉಜಿರೆ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ವಿಪುಲ್ ಉಪಸ್ಥಿತರಾಗಿದ್ದರು. ಗ್ರಾಮ ಸಭೆಯಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯಾದ


ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿದರು. ಶಮೀಮ ವಾರ್ಷಿಕ ವರದಿಯನ್ನು ಮಂಡಿಸಿ, ಧನ್ಯವಾದವಿತ್ತರು.

Related posts

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!