26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ.

‘ಆಗ್ನೆಯ ಏಷ್ಯಾ ರಾಷ್ಟ್ರಗಳಲ್ಲಿ ಮಾಧ್ಯಮ, ಸುಸ್ಥಿರತೆ, ಅಭಿವೃದ್ಧಿ ಮತ್ತು ಪ್ರಭುತ್ವದ ಚರ್ಚೆಗಳು’ ಎಂಬ ವಿಷಯದ ಮೇಲೆ ನಡೆಯುವ ಈ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಂಘಟನೆ ಹಾಗೂ ಸನ್‌ವೇ ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸುತ್ತಿವೆ.ಸಮ್ಮೇಳನದಲ್ಲಿ ಪದ್ಮನಾಭ ಅವರು ‘ಮಹಿಳಾ ಸಬಲೀಕರಣದ ವೇದಿಕೆಯಾಗಿ ಸಾಂಪ್ರದಾಯಿಕ ರಂಗಭೂಮಿ ಯಕ್ಷಗಾನದ ಒಂದು ಅಧ್ಯಯನ’ ಕುರಿತು ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.


ಸಿಬಂತಿ ಪದ್ಮನಾಭರವರು ಮೂಲತಃ ಕೊಕ್ಕಡ ಗ್ರಾಮದ ಸಿಬಂತಿಯವರಾಗಿದ್ದು, ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಕಿ.ಪ್ರಾ. ಶಾಲೆ ಮುಂಡೂರುಪಳಿಕೆ ಹಾಗೂ ಪಟ್ಟೂರಿನ ಶ್ರೀ ವಿಷ್ಣುಮೂರ್ತಿ ಅ.ಹಿ.ಪ್ರಾ.ಶಾಲೆಯಲ್ಲಿ ಪಡೆದಿರುತ್ತಾರೆ.

Related posts

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya
error: Content is protected !!