22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ.

ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಕೂಡಲೇ ಸ್ಥಳಿಯರಾದ ನಿತ್ಯಾನಂದ ಹೆಗ್ಡೆ ಮತ್ತು ರಮೇಶ್ ದೇವಾಡಿಗರವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಮಹಿಳೆಗೆ ಕೈ,ಕಾಲು,ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಬೆಳ್ತಂಗಡಿ ಹಾಗೂ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ‌ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ವೇಣೂರು ಪೋಲೀಸ್ ಠಾಣೆಯಲ್ಲಿ ಸುಶೀಲರವರು ದೂರು ನೀಡಿದ್ದು, ದೂರಿನಲ್ಲಿ ನಿರ್ಲಕ್ಷ್ಯತನದಿಂದ ಬೈಕ್ ಚಲಾಯುಸುತ್ತಿದ್ದ ವ್ಯಕ್ತಿಯನ್ನು ಜಾನ್ ಲೋಬೋ ಎಂದು ಗುರುತಿಸಲಾಗಿದೆ. ವಾಹನ ನಂಬ್ರ ಕೆಎ 21,ಯು 2946 ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!