23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ.

ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಕೂಡಲೇ ಸ್ಥಳಿಯರಾದ ನಿತ್ಯಾನಂದ ಹೆಗ್ಡೆ ಮತ್ತು ರಮೇಶ್ ದೇವಾಡಿಗರವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಮಹಿಳೆಗೆ ಕೈ,ಕಾಲು,ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಬೆಳ್ತಂಗಡಿ ಹಾಗೂ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ‌ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ವೇಣೂರು ಪೋಲೀಸ್ ಠಾಣೆಯಲ್ಲಿ ಸುಶೀಲರವರು ದೂರು ನೀಡಿದ್ದು, ದೂರಿನಲ್ಲಿ ನಿರ್ಲಕ್ಷ್ಯತನದಿಂದ ಬೈಕ್ ಚಲಾಯುಸುತ್ತಿದ್ದ ವ್ಯಕ್ತಿಯನ್ನು ಜಾನ್ ಲೋಬೋ ಎಂದು ಗುರುತಿಸಲಾಗಿದೆ. ವಾಹನ ನಂಬ್ರ ಕೆಎ 21,ಯು 2946 ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!