24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮವು ಫೆ.28 ರಂದು ವಕೀಲರ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ವಕೀಲರ ಸಂಘದ ಹಿರಿಯ ವಕೀಲರಾದ ಜೆ.ಕೆ ಪೌಲ್ ಮತ್ತು ಪ್ರಶಾಂತ್ ಎಂ ರವರು ಆರ್ಟ್ ಆಫ್ “Cross Examination In Criminal Cases” ಎಂಬ ವಿಷಯದ ಮಾಹಿತಿಯನ್ನು ನೀಡಿ ಯುವ ವಕೀಲರ ಜೊತೆ ಚರ್ಚೆಯನ್ನು ನಡೆಸಿದರು.


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಆಗಮಿಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಜೊತೆ ಕಾರ್ಯದರ್ಶಿ ವಿನಯ ಕುಮಾರ್ ಎಂ, ಯುವ ವಕೀಲರ ವೇದಿಕೆ ಕಾರ್ಯದರ್ಶಿ ಜ್ಯೋತ್ನ ವೆಲೋನ್ನಾ ಕೊರೆಯ ಉಪಸ್ಥಿತರಿದ್ದರು.

ಅಸ್ಮಾ ಸ್ವಾಗತಿಸಿ, ಜಿತೇಶ್ ಕುಲಾಲ್ ಧನ್ಯವಾದವಿತ್ತರು.

Related posts

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!