25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ


ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಗೌರವ ಅಧ್ಯಕ್ಷರಾಗಿ ನವೀನ್ ಗೌಡ ವಾದ್ಯಕೋಡಿ, ಅಧ್ಯಕ್ಷರಾಗಿ ವಿಜಯ ಕುಮಾರ್ ಎಂ ಕೊಯ್ಯೂರು, ಉಪಾಧ್ಯಕ್ಷರುಗಳಾಗಿ ಮೋಹನದಾಸ್ ಪಾಂಬೇಲು,ಯಶವಂತ ಗೌಡ ಪೂರ್ಯಾಳ, ಕಾರ್ಯದರ್ಶಿಯಾಗಿ ವಿಶ್ವನಾಥ ಎಂ. ಯು.; ಜತೆ ಕಾರ್ಯದರ್ಶಿ ಯಾಗಿ ದಿನೇಶ್ ಗೌಡ ಜಾಲ್ನಪು; ಕೋಶಾಧಿಕಾರಿಯಾಗಿ ಗೋಪಾಲಕೃಷ್ಣ ಗೌಡ ಕಾಲಕುಮೇರು; ಮಹಿಳಾ ವೇದಿಕೆ ಅಧ್ಯಕ್ಷರಾಗಿ ಶ್ರೀಮತಿ ವನಿತಾ ಕಡಮಾಜೆ, ಮಹಿಳಾ ವೇದಿಕೆ ಕಾರ್ಯದರ್ಶಿಯಾಗಿ ಶ್ರೀಮತಿ ದೀಪಿಕಾ ದೇಲೋಡಿ, ಯುವ ವೇದಿಕೆ ಅಧ್ಯಕ್ಷರಾಗಿ ಅಜಿತ್ ಬಜಿಲ, ಕಾರ್ಯದರ್ಶಿಯಾಗಿ ಯತೀಶ್ ಕೆ..ಆಯ್ಕೆಯಾಗಿದ್ದಾರೆ. , ಜೊತೆ ಕಾರ್ಯದರ್ಶಿ ದಿನೇಶ್ ಗೌಡ ಜಾಲ್ನಪು ಆಯ್ಕೆಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿರ್ದೇಶಕರಾಗಿ ದಿನೇಶ್ ಬಿ.; ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ನಾರಾಯಣಗೌಡ ವಾದ್ಯಕೋಡಿ, ದಾಮೋದರ ಗೌಡ ಬೆರ್ಕೆ, ನಾರಾಯಣ ಗೌಡ ಮೈಂದಕೋಡಿ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಗೀತಾ ರಾಮಣ್ಣ ಗೌಡ, ಉಪನ್ಯಾಸಕ ದಿನಾ ಕೊಕ್ಕಡ ಉಪಸ್ಥಿತರಿದ್ದರು.

Related posts

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya
error: Content is protected !!