April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ


ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಗೌರವ ಅಧ್ಯಕ್ಷರಾಗಿ ನವೀನ್ ಗೌಡ ವಾದ್ಯಕೋಡಿ, ಅಧ್ಯಕ್ಷರಾಗಿ ವಿಜಯ ಕುಮಾರ್ ಎಂ ಕೊಯ್ಯೂರು, ಉಪಾಧ್ಯಕ್ಷರುಗಳಾಗಿ ಮೋಹನದಾಸ್ ಪಾಂಬೇಲು,ಯಶವಂತ ಗೌಡ ಪೂರ್ಯಾಳ, ಕಾರ್ಯದರ್ಶಿಯಾಗಿ ವಿಶ್ವನಾಥ ಎಂ. ಯು.; ಜತೆ ಕಾರ್ಯದರ್ಶಿ ಯಾಗಿ ದಿನೇಶ್ ಗೌಡ ಜಾಲ್ನಪು; ಕೋಶಾಧಿಕಾರಿಯಾಗಿ ಗೋಪಾಲಕೃಷ್ಣ ಗೌಡ ಕಾಲಕುಮೇರು; ಮಹಿಳಾ ವೇದಿಕೆ ಅಧ್ಯಕ್ಷರಾಗಿ ಶ್ರೀಮತಿ ವನಿತಾ ಕಡಮಾಜೆ, ಮಹಿಳಾ ವೇದಿಕೆ ಕಾರ್ಯದರ್ಶಿಯಾಗಿ ಶ್ರೀಮತಿ ದೀಪಿಕಾ ದೇಲೋಡಿ, ಯುವ ವೇದಿಕೆ ಅಧ್ಯಕ್ಷರಾಗಿ ಅಜಿತ್ ಬಜಿಲ, ಕಾರ್ಯದರ್ಶಿಯಾಗಿ ಯತೀಶ್ ಕೆ..ಆಯ್ಕೆಯಾಗಿದ್ದಾರೆ. , ಜೊತೆ ಕಾರ್ಯದರ್ಶಿ ದಿನೇಶ್ ಗೌಡ ಜಾಲ್ನಪು ಆಯ್ಕೆಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿರ್ದೇಶಕರಾಗಿ ದಿನೇಶ್ ಬಿ.; ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ನಾರಾಯಣಗೌಡ ವಾದ್ಯಕೋಡಿ, ದಾಮೋದರ ಗೌಡ ಬೆರ್ಕೆ, ನಾರಾಯಣ ಗೌಡ ಮೈಂದಕೋಡಿ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಗೀತಾ ರಾಮಣ್ಣ ಗೌಡ, ಉಪನ್ಯಾಸಕ ದಿನಾ ಕೊಕ್ಕಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya
error: Content is protected !!