23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ


ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಗೌರವ ಅಧ್ಯಕ್ಷರಾಗಿ ನವೀನ್ ಗೌಡ ವಾದ್ಯಕೋಡಿ, ಅಧ್ಯಕ್ಷರಾಗಿ ವಿಜಯ ಕುಮಾರ್ ಎಂ ಕೊಯ್ಯೂರು, ಉಪಾಧ್ಯಕ್ಷರುಗಳಾಗಿ ಮೋಹನದಾಸ್ ಪಾಂಬೇಲು,ಯಶವಂತ ಗೌಡ ಪೂರ್ಯಾಳ, ಕಾರ್ಯದರ್ಶಿಯಾಗಿ ವಿಶ್ವನಾಥ ಎಂ. ಯು.; ಜತೆ ಕಾರ್ಯದರ್ಶಿ ಯಾಗಿ ದಿನೇಶ್ ಗೌಡ ಜಾಲ್ನಪು; ಕೋಶಾಧಿಕಾರಿಯಾಗಿ ಗೋಪಾಲಕೃಷ್ಣ ಗೌಡ ಕಾಲಕುಮೇರು; ಮಹಿಳಾ ವೇದಿಕೆ ಅಧ್ಯಕ್ಷರಾಗಿ ಶ್ರೀಮತಿ ವನಿತಾ ಕಡಮಾಜೆ, ಮಹಿಳಾ ವೇದಿಕೆ ಕಾರ್ಯದರ್ಶಿಯಾಗಿ ಶ್ರೀಮತಿ ದೀಪಿಕಾ ದೇಲೋಡಿ, ಯುವ ವೇದಿಕೆ ಅಧ್ಯಕ್ಷರಾಗಿ ಅಜಿತ್ ಬಜಿಲ, ಕಾರ್ಯದರ್ಶಿಯಾಗಿ ಯತೀಶ್ ಕೆ..ಆಯ್ಕೆಯಾಗಿದ್ದಾರೆ. , ಜೊತೆ ಕಾರ್ಯದರ್ಶಿ ದಿನೇಶ್ ಗೌಡ ಜಾಲ್ನಪು ಆಯ್ಕೆಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿರ್ದೇಶಕರಾಗಿ ದಿನೇಶ್ ಬಿ.; ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ನಾರಾಯಣಗೌಡ ವಾದ್ಯಕೋಡಿ, ದಾಮೋದರ ಗೌಡ ಬೆರ್ಕೆ, ನಾರಾಯಣ ಗೌಡ ಮೈಂದಕೋಡಿ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಗೀತಾ ರಾಮಣ್ಣ ಗೌಡ, ಉಪನ್ಯಾಸಕ ದಿನಾ ಕೊಕ್ಕಡ ಉಪಸ್ಥಿತರಿದ್ದರು.

Related posts

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya
error: Content is protected !!