23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ


ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಗೌರವ ಅಧ್ಯಕ್ಷರಾಗಿ ನವೀನ್ ಗೌಡ ವಾದ್ಯಕೋಡಿ, ಅಧ್ಯಕ್ಷರಾಗಿ ವಿಜಯ ಕುಮಾರ್ ಎಂ ಕೊಯ್ಯೂರು, ಉಪಾಧ್ಯಕ್ಷರುಗಳಾಗಿ ಮೋಹನದಾಸ್ ಪಾಂಬೇಲು,ಯಶವಂತ ಗೌಡ ಪೂರ್ಯಾಳ, ಕಾರ್ಯದರ್ಶಿಯಾಗಿ ವಿಶ್ವನಾಥ ಎಂ. ಯು.; ಜತೆ ಕಾರ್ಯದರ್ಶಿ ಯಾಗಿ ದಿನೇಶ್ ಗೌಡ ಜಾಲ್ನಪು; ಕೋಶಾಧಿಕಾರಿಯಾಗಿ ಗೋಪಾಲಕೃಷ್ಣ ಗೌಡ ಕಾಲಕುಮೇರು; ಮಹಿಳಾ ವೇದಿಕೆ ಅಧ್ಯಕ್ಷರಾಗಿ ಶ್ರೀಮತಿ ವನಿತಾ ಕಡಮಾಜೆ, ಮಹಿಳಾ ವೇದಿಕೆ ಕಾರ್ಯದರ್ಶಿಯಾಗಿ ಶ್ರೀಮತಿ ದೀಪಿಕಾ ದೇಲೋಡಿ, ಯುವ ವೇದಿಕೆ ಅಧ್ಯಕ್ಷರಾಗಿ ಅಜಿತ್ ಬಜಿಲ, ಕಾರ್ಯದರ್ಶಿಯಾಗಿ ಯತೀಶ್ ಕೆ..ಆಯ್ಕೆಯಾಗಿದ್ದಾರೆ. , ಜೊತೆ ಕಾರ್ಯದರ್ಶಿ ದಿನೇಶ್ ಗೌಡ ಜಾಲ್ನಪು ಆಯ್ಕೆಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿರ್ದೇಶಕರಾಗಿ ದಿನೇಶ್ ಬಿ.; ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ನಾರಾಯಣಗೌಡ ವಾದ್ಯಕೋಡಿ, ದಾಮೋದರ ಗೌಡ ಬೆರ್ಕೆ, ನಾರಾಯಣ ಗೌಡ ಮೈಂದಕೋಡಿ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಗೀತಾ ರಾಮಣ್ಣ ಗೌಡ, ಉಪನ್ಯಾಸಕ ದಿನಾ ಕೊಕ್ಕಡ ಉಪಸ್ಥಿತರಿದ್ದರು.

Related posts

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya
error: Content is protected !!