22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ


ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಗೌರವ ಅಧ್ಯಕ್ಷರಾಗಿ ನವೀನ್ ಗೌಡ ವಾದ್ಯಕೋಡಿ, ಅಧ್ಯಕ್ಷರಾಗಿ ವಿಜಯ ಕುಮಾರ್ ಎಂ ಕೊಯ್ಯೂರು, ಉಪಾಧ್ಯಕ್ಷರುಗಳಾಗಿ ಮೋಹನದಾಸ್ ಪಾಂಬೇಲು,ಯಶವಂತ ಗೌಡ ಪೂರ್ಯಾಳ, ಕಾರ್ಯದರ್ಶಿಯಾಗಿ ವಿಶ್ವನಾಥ ಎಂ. ಯು.; ಜತೆ ಕಾರ್ಯದರ್ಶಿ ಯಾಗಿ ದಿನೇಶ್ ಗೌಡ ಜಾಲ್ನಪು; ಕೋಶಾಧಿಕಾರಿಯಾಗಿ ಗೋಪಾಲಕೃಷ್ಣ ಗೌಡ ಕಾಲಕುಮೇರು; ಮಹಿಳಾ ವೇದಿಕೆ ಅಧ್ಯಕ್ಷರಾಗಿ ಶ್ರೀಮತಿ ವನಿತಾ ಕಡಮಾಜೆ, ಮಹಿಳಾ ವೇದಿಕೆ ಕಾರ್ಯದರ್ಶಿಯಾಗಿ ಶ್ರೀಮತಿ ದೀಪಿಕಾ ದೇಲೋಡಿ, ಯುವ ವೇದಿಕೆ ಅಧ್ಯಕ್ಷರಾಗಿ ಅಜಿತ್ ಬಜಿಲ, ಕಾರ್ಯದರ್ಶಿಯಾಗಿ ಯತೀಶ್ ಕೆ..ಆಯ್ಕೆಯಾಗಿದ್ದಾರೆ. , ಜೊತೆ ಕಾರ್ಯದರ್ಶಿ ದಿನೇಶ್ ಗೌಡ ಜಾಲ್ನಪು ಆಯ್ಕೆಮಾಡಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಸಂಘದ ನಿರ್ದೇಶಕರಾಗಿ ದಿನೇಶ್ ಬಿ.; ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ನಾರಾಯಣಗೌಡ ವಾದ್ಯಕೋಡಿ, ದಾಮೋದರ ಗೌಡ ಬೆರ್ಕೆ, ನಾರಾಯಣ ಗೌಡ ಮೈಂದಕೋಡಿ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಗೀತಾ ರಾಮಣ್ಣ ಗೌಡ, ಉಪನ್ಯಾಸಕ ದಿನಾ ಕೊಕ್ಕಡ ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya
error: Content is protected !!