25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯರು ಆಯ್ಕೆಯಾಗಿದ್ದಾರೆ.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!