September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯರು ಆಯ್ಕೆಯಾಗಿದ್ದಾರೆ.

ಇವರು ಕೊಕ್ಕಡ ಗ್ರಾಮದ ಕುರ್ಲೆ ನಿವಾಸಿಯಾಗಿದ್ದು ತನ್ನ 15ನೇ ವಯಸ್ಸಿನಿಂದ ಸುಗ್ಗಿ ಪುರುಷರ ಕೂಟದಲ್ಲಿ ವೇಷ ಧರಿಸಲು ಆರಂಭಿಸಿದರು, ಧರ್ಮಸ್ಥಳದ ಪುರುಷರ ಕೂಟದಲ್ಲೂ ಸೇವೆ ಸಲ್ಲಿಸಿದ್ದಾರೆ ಮೊದಲು ಪಾರ್ಪಿಕಲ್ಲು ನಂತರ ಧರ್ಮಸ್ಥಳ ಹಾಗೂ ಪಟ್ರಮೆ ಭಾಗದಲ್ಲಿ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸಿದ್ದಾರೆ ಪ್ರಸ್ತುತ ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಪಾರೆoಕಿ: ಕೋಟೆಗುತ್ತು ನಿವಾಸಿ ಭೂದ ಪೂಜಾರಿ ನಿಧನ

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya
error: Content is protected !!