22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

ಪುದುವೆಟ್ಟು ಗ್ರಾಮದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪುದುವೆಟ್ಟು ಗ್ರಾಮಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನೀತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ಫೆ.28 ರಂದು ನಡೆಸಲಾಯಿತು.

ಸಭೆಯ ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಾಕ್ಷ ಹಾಗೂ ಪಂಚಾಯತ್ ನ ಗೌರವಾನ್ವಿತ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎನ್.ಬಿ ಉಪಸ್ಥಿತರಿದ್ದರು.

ಗ್ರಾಮಸಭೆಯಲ್ಲಿ ಬೆಳ್ತಂಗಡಿ ತಾಲೂಕು ವಿವಿದೋದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜ ಉಪಸ್ಥಿತರಿದ್ದು ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಉಜಿರೆ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ವಿಪುಲ್ ಉಪಸ್ಥಿತರಾಗಿದ್ದರು. ಗ್ರಾಮ ಸಭೆಯಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯಾದ


ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿದರು. ಶಮೀಮ ವಾರ್ಷಿಕ ವರದಿಯನ್ನು ಮಂಡಿಸಿ, ಧನ್ಯವಾದವಿತ್ತರು.

Related posts

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!