23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ.

ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಕೂಡಲೇ ಸ್ಥಳಿಯರಾದ ನಿತ್ಯಾನಂದ ಹೆಗ್ಡೆ ಮತ್ತು ರಮೇಶ್ ದೇವಾಡಿಗರವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಮಹಿಳೆಗೆ ಕೈ,ಕಾಲು,ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಬೆಳ್ತಂಗಡಿ ಹಾಗೂ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ‌ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ವೇಣೂರು ಪೋಲೀಸ್ ಠಾಣೆಯಲ್ಲಿ ಸುಶೀಲರವರು ದೂರು ನೀಡಿದ್ದು, ದೂರಿನಲ್ಲಿ ನಿರ್ಲಕ್ಷ್ಯತನದಿಂದ ಬೈಕ್ ಚಲಾಯುಸುತ್ತಿದ್ದ ವ್ಯಕ್ತಿಯನ್ನು ಜಾನ್ ಲೋಬೋ ಎಂದು ಗುರುತಿಸಲಾಗಿದೆ. ವಾಹನ ನಂಬ್ರ ಕೆಎ 21,ಯು 2946 ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya
error: Content is protected !!