September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ.

ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಕೂಡಲೇ ಸ್ಥಳಿಯರಾದ ನಿತ್ಯಾನಂದ ಹೆಗ್ಡೆ ಮತ್ತು ರಮೇಶ್ ದೇವಾಡಿಗರವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಮಹಿಳೆಗೆ ಕೈ,ಕಾಲು,ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಬೆಳ್ತಂಗಡಿ ಹಾಗೂ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ‌ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ವೇಣೂರು ಪೋಲೀಸ್ ಠಾಣೆಯಲ್ಲಿ ಸುಶೀಲರವರು ದೂರು ನೀಡಿದ್ದು, ದೂರಿನಲ್ಲಿ ನಿರ್ಲಕ್ಷ್ಯತನದಿಂದ ಬೈಕ್ ಚಲಾಯುಸುತ್ತಿದ್ದ ವ್ಯಕ್ತಿಯನ್ನು ಜಾನ್ ಲೋಬೋ ಎಂದು ಗುರುತಿಸಲಾಗಿದೆ. ವಾಹನ ನಂಬ್ರ ಕೆಎ 21,ಯು 2946 ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ರೋಟರಿ ಸಮುದಾಯ ದಳಗಳ ಪದಗ್ರಹಣ ಸಮಾರಂಭ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಉಜಿರೆ: ವರ್ತಕರ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದಪ್ರದಾನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

Suddi Udaya
error: Content is protected !!