September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮವು ಫೆ.28 ರಂದು ವಕೀಲರ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ವಕೀಲರ ಸಂಘದ ಹಿರಿಯ ವಕೀಲರಾದ ಜೆ.ಕೆ ಪೌಲ್ ಮತ್ತು ಪ್ರಶಾಂತ್ ಎಂ ರವರು ಆರ್ಟ್ ಆಫ್ “Cross Examination In Criminal Cases” ಎಂಬ ವಿಷಯದ ಮಾಹಿತಿಯನ್ನು ನೀಡಿ ಯುವ ವಕೀಲರ ಜೊತೆ ಚರ್ಚೆಯನ್ನು ನಡೆಸಿದರು.


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಆಗಮಿಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಜೊತೆ ಕಾರ್ಯದರ್ಶಿ ವಿನಯ ಕುಮಾರ್ ಎಂ, ಯುವ ವಕೀಲರ ವೇದಿಕೆ ಕಾರ್ಯದರ್ಶಿ ಜ್ಯೋತ್ನ ವೆಲೋನ್ನಾ ಕೊರೆಯ ಉಪಸ್ಥಿತರಿದ್ದರು.

ಅಸ್ಮಾ ಸ್ವಾಗತಿಸಿ, ಜಿತೇಶ್ ಕುಲಾಲ್ ಧನ್ಯವಾದವಿತ್ತರು.

Related posts

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಎಸ್.ಡಿ.ಎಂ ಸೈನಾಥಾನ್ 2026 – ‘ಎ ರನ್ ಟು ಹಾನರ್ ಅವರ್ ಹೀರೋಸ್’;

Suddi Udaya

ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya
error: Content is protected !!