22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮವು ಫೆ.28 ರಂದು ವಕೀಲರ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ವಕೀಲರ ಸಂಘದ ಹಿರಿಯ ವಕೀಲರಾದ ಜೆ.ಕೆ ಪೌಲ್ ಮತ್ತು ಪ್ರಶಾಂತ್ ಎಂ ರವರು ಆರ್ಟ್ ಆಫ್ “Cross Examination In Criminal Cases” ಎಂಬ ವಿಷಯದ ಮಾಹಿತಿಯನ್ನು ನೀಡಿ ಯುವ ವಕೀಲರ ಜೊತೆ ಚರ್ಚೆಯನ್ನು ನಡೆಸಿದರು.


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಆಗಮಿಸಿದ್ದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಜೊತೆ ಕಾರ್ಯದರ್ಶಿ ವಿನಯ ಕುಮಾರ್ ಎಂ, ಯುವ ವಕೀಲರ ವೇದಿಕೆ ಕಾರ್ಯದರ್ಶಿ ಜ್ಯೋತ್ನ ವೆಲೋನ್ನಾ ಕೊರೆಯ ಉಪಸ್ಥಿತರಿದ್ದರು.

ಅಸ್ಮಾ ಸ್ವಾಗತಿಸಿ, ಜಿತೇಶ್ ಕುಲಾಲ್ ಧನ್ಯವಾದವಿತ್ತರು.

Related posts

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya
error: Content is protected !!