July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

ಆರಂಬೋಡಿ: ಶಿಕ್ಷಣ ಇಲಾಖೆ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆರಂಬೋಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ನಿರ್ಮಾಣಗೊಂಡ ಬಾಲಕ ಹಾಗೂ ಬಾಲಕಿಯರ ಶೌಚಾಲಯದ ಉದ್ಘಾಟನೆಯನ್ನು ಆರಂಬೋಡಿ ಗ್ರಾ.ಪಂ ಅಧ್ಯಕ್ಷೆ ವಿಜಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್, ತೋಟಗಾರಿಕೆ ಇಲಾಖಾ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ.ಸ್ಮೃತಿ ಯು, ಸದಸ್ಯರಾದ ಸತೀಶ್ ಮಠ, ರಮೇಶ್, ಸುದರ್ಶನ್, ಸುರೇಂದ್ರ, ಸತೀಶ್ ಪೂಜಾರಿ, ಗೀತಾ, ತೇಜಸ್ವಿನಿ, ರಮೇಶ್ ಮಂಜಿಲ, ಶಾಲಾಭಿವೃದ್ದಿ ಸಮಿತಿ‌ ಅಧ್ಯಕ್ಷ ಸದಾಶಿವ ಪೂಜಾರಿ, ಮುಖ್ಯೋಪಾಧ್ಯಾಯಿನಿ ಸುಮಿತ್ರಾ ಹಾಗೂ ಅಧ್ಯಾಪಕರ ವೃಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya
error: Content is protected !!