ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

ಕುವೆಟ್ಟು; ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಸಂಪರ್ಕ ರಸ್ತೆಯ ಮದ್ದಡ್ಕ ಕಿನ್ನಿಗೋಳಿಯಲ್ಲಿ ಕಾಶಿ ಶೆಟ್ಟಿ ಮತ್ತು ಮನೆಯವರು ನವಶಕ್ತಿ ಗುರುವಾಯನಕೆರೆ ಇವರ ಕೊಡುಗೆಯಿಂದ ನಿರ್ಮಾಣವಾಗುವ ದೇವಸ್ಥಾನದ ಮಹಾದ್ವಾರ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮ ಫೆ.29 ರಂದು ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕರು ರಘರಾಮ ಭಟ್ ಮಠ ವೈಧಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಶಿ ಶೆಟ್ಟಿ, ರಾಜೇಶ್ ಶೆಟ್ಟಿ ನವಶಕ್ತಿ ಮತ್ತು ಮನೆಯವರು, ಮಾಜಿ ಶಾಸಕ ಪ್ರಭಾಕರ ಬಂಗೇರ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತ ಗೌಡ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಗಂಗಾಧರ್ ಭಟ್ ಕೆವುಡೇಲು,ಮತ್ತಿತರರು ಉಪಸ್ಥಿತರಿದ್ದರು.

Related posts

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya
error: Content is protected !!