July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

ಗೇರುಕಟ್ಟೆ : ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿ, ಶೇಷಗಿರಿ ಕೊಜಪ್ಪಾಡಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವದ ಅಂಗವಾಗಿ ತಂಬಿಲ ಸೇವೆ, ನವಕ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷಾ ಬಲಿ ಹಾಗೂ ಭಜನಾ ಕಾರ್ಯಕ್ರಮವು ಫೆ.29ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಸೇವೆ, ಸಂದೇಶ್ ಅನಿಲ ಮತ್ತು ಬಳಗ, ಮದ್ದಡ್ಕ ಹಾಗೂ ನಾಗಶ್ರೀ ಮಕ್ಕಳ ಭಜನಾ ಮಂಡಳಿ ಶೇಷಗಿರಿ, ಕೊಜಪ್ಪಾಡಿ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಆಶ್ಲೇಷಾ ಬಲಿ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ನಾಗಬ್ರಹ್ಮ ಸ್ವಾಮಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಎನ್ ಆನಂದ ಶೆಟ್ಟಿ, ಕಾರ್ಯದರ್ಶಿ ಮಹೇಶ್. ಖಜಾಂಜಿ ಜಯರಾಂ ಶೆಟ್ಟಿ, ಸದಸ್ಯರು, ನಾಗಶ್ರೀ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಗಶ್ರೀ ಮಹಿಳಾ ಮಂಡಳಿ ಅಧ್ಯಕ್ಷರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!