July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya
error: Content is protected !!