25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

ಕುವೆಟ್ಟು; ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಸಂಪರ್ಕ ರಸ್ತೆಯ ಮದ್ದಡ್ಕ ಕಿನ್ನಿಗೋಳಿಯಲ್ಲಿ ಕಾಶಿ ಶೆಟ್ಟಿ ಮತ್ತು ಮನೆಯವರು ನವಶಕ್ತಿ ಗುರುವಾಯನಕೆರೆ ಇವರ ಕೊಡುಗೆಯಿಂದ ನಿರ್ಮಾಣವಾಗುವ ದೇವಸ್ಥಾನದ ಮಹಾದ್ವಾರ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮ ಫೆ.29 ರಂದು ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕರು ರಘರಾಮ ಭಟ್ ಮಠ ವೈಧಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಶಿ ಶೆಟ್ಟಿ, ರಾಜೇಶ್ ಶೆಟ್ಟಿ ನವಶಕ್ತಿ ಮತ್ತು ಮನೆಯವರು, ಮಾಜಿ ಶಾಸಕ ಪ್ರಭಾಕರ ಬಂಗೇರ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತ ಗೌಡ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಗಂಗಾಧರ್ ಭಟ್ ಕೆವುಡೇಲು,ಮತ್ತಿತರರು ಉಪಸ್ಥಿತರಿದ್ದರು.

Related posts

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಗೆ ಶೇ.96.15 ಫಲಿತಾಂಶ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya
error: Content is protected !!