April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

ಗೇರುಕಟ್ಟೆ : ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿ, ಶೇಷಗಿರಿ ಕೊಜಪ್ಪಾಡಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವದ ಅಂಗವಾಗಿ ತಂಬಿಲ ಸೇವೆ, ನವಕ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷಾ ಬಲಿ ಹಾಗೂ ಭಜನಾ ಕಾರ್ಯಕ್ರಮವು ಫೆ.29ರಂದು ನಡೆಯಿತು.

ಬೆಳಿಗ್ಗೆ ನಾಗತಂಬಿಲ ಸೇವೆ, ಸಂದೇಶ್ ಅನಿಲ ಮತ್ತು ಬಳಗ, ಮದ್ದಡ್ಕ ಹಾಗೂ ನಾಗಶ್ರೀ ಮಕ್ಕಳ ಭಜನಾ ಮಂಡಳಿ ಶೇಷಗಿರಿ, ಕೊಜಪ್ಪಾಡಿ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಆಶ್ಲೇಷಾ ಬಲಿ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ನಾಗಬ್ರಹ್ಮ ಸ್ವಾಮಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಎನ್ ಆನಂದ ಶೆಟ್ಟಿ, ಕಾರ್ಯದರ್ಶಿ ಮಹೇಶ್. ಖಜಾಂಜಿ ಜಯರಾಂ ಶೆಟ್ಟಿ, ಸದಸ್ಯರು, ನಾಗಶ್ರೀ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಗಶ್ರೀ ಮಹಿಳಾ ಮಂಡಳಿ ಅಧ್ಯಕ್ಷರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya
error: Content is protected !!