April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Related posts

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya
error: Content is protected !!