30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ಬಂದಾರು ಗ್ರಾಮದ ಬನದಮಜಲು ಕೇಶವ ಇವರಿಗೆ ಅನಾರೋಗ್ಯದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದು ಅವರಿಗೆ ಸಂಜೀವಿನಿ ಬೆಳ್ತಂಗಡಿ ಸಂಸ್ಥೆಯಿಂದ ತುರ್ತು ಯೋಜನೆಯಡಿಯಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ಸಂಜೀವಿನಿ ಸದಸ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ಸಂಜೀವಿನಿ ಬೆಳ್ತಂಗಡಿ ಸದಸ್ಯರಾದ ಹರ್ಷಿತ್ ಬೈಪಾಡಿ, ರಂಜಿತ್ ಅನಿಲ, ಸಂಪತ್ ಬೈಪಾಡಿ, ಸಂಗಮ್ ಬೈಪಾಡಿ, ರಂಜಿತ್ ಬೈಪಾಡಿ, ಚರಣ್ ಬೈಪಾಡಿ ಹಾಗೂ ಮೋಹನ್ ಬೈಪಾಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya
error: Content is protected !!