July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ಬಂದಾರು ಗ್ರಾಮದ ಬನದಮಜಲು ಕೇಶವ ಇವರಿಗೆ ಅನಾರೋಗ್ಯದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದು ಅವರಿಗೆ ಸಂಜೀವಿನಿ ಬೆಳ್ತಂಗಡಿ ಸಂಸ್ಥೆಯಿಂದ ತುರ್ತು ಯೋಜನೆಯಡಿಯಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ಸಂಜೀವಿನಿ ಸದಸ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ಸಂಜೀವಿನಿ ಬೆಳ್ತಂಗಡಿ ಸದಸ್ಯರಾದ ಹರ್ಷಿತ್ ಬೈಪಾಡಿ, ರಂಜಿತ್ ಅನಿಲ, ಸಂಪತ್ ಬೈಪಾಡಿ, ಸಂಗಮ್ ಬೈಪಾಡಿ, ರಂಜಿತ್ ಬೈಪಾಡಿ, ಚರಣ್ ಬೈಪಾಡಿ ಹಾಗೂ ಮೋಹನ್ ಬೈಪಾಡಿ ಉಪಸ್ಥಿತರಿದ್ದರು.

Related posts

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya
error: Content is protected !!